ಕಾಡಿನಲ್ಲಿ ಬೇಟೆ ಆಡಲು ತೆರಳಿದ್ದ ನಾಲ್ಕು ಜನ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಎನ್ಕೌಂಟರ್ ನಡೆಸಿದ್ದು, ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ ಮತ್ತು ಒಬ್ಬರು ತಪ್ಪಿಸಿಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಧಾಮ ಮತ್ತು ಶಕ್ಯ ಪ್ರದೇಶದ ಬಳಿ ಗಸ್ತು ತಿರುಗುತ್ತಿದ್ದ ಅರಣ್ಯ ಸಿಬ್ಬಂದಿ ಬೇಟೆಗಾರರನ್ನು ಎದುರಿಸಿದ ಘಟನೆ ನಡೆದಿದೆ. ಈ ಕುರಿತು ಹೆಚ್ಚಿನ ವಿವರಗಳನ್ನು ವರದಿಗಾರರು ನೀಡುತ್ತಿದ್ದಾರೆ.
Comments